ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm