ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm