ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am