ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm