ಬ್ರೇಕಿಂಗ್ ನ್ಯೂಸ್
11-07-22 01:36 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 11 : ಯುವಕನನ್ನು ಹನಿಟ್ರಾಪ್ ಮಾಡಿದ ತಂಡವೊಂದು ಸಿಬಿಐ ದಾಳಿ ಹೆಸರಲ್ಲಿ ಐದು ಲಕ್ಷ ರೂಪಾಯಿ ಪೀಕಿಸಿ ವಂಚಿಸಿದ ಬಗ್ಗೆ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಯುವತಿಯ ಜೊತೆ ಚಾಟ್ ಮಾಡುತ್ತಾ ಹತ್ತಿರವಾಗಿದ್ದ. ಆನಂತರ ವಿಡಿಯೋ ಕರೆ ಮಾಡುತ್ತಿದ್ದು, ಆಕೆಯ ಒತ್ತಾಸೆಯಂತೆ ಇಬ್ಬರೂ ಬೆತ್ತಲಾಗಿದ್ದರು. ಈ ವೇಳೆ, ಯುವಕನ ಬೆತ್ತಲೆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ ಮತ್ತು ಆಕೆಯ ಕಡೆಯವರು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಯುವಕ ಹಣ ನೀಡದೇ ಇದ್ದಾಗ ಆಕೆಯ ಜೊತೆಗಿದ್ದ ಇತರ ಆರೋಪಿಗಳು, ಯುವಕನಿಗೆ ಕರೆ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿದ್ದಾರೆ. ಪ್ರಕರಣ ಸಿಬಿಐಗೆ ಹೋಗಿದ್ದು ಅಲ್ಲಿ ಎಫ್ ಐಆರ್ಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಎಫ್ ಐಆರ್ ನಲ್ಲಿ ಸಂತ್ರಸ್ತ ಯುವಕನ ಹೆಸರು ಬರುವಂತೆ ಎಡಿಟ್ ಮಾಡಿ, ಅದನ್ನು ಆತನಿಗೆ ಕಳಿಸಿ ಬೆದರಿಸಿದ್ದಾರೆ. ಸಿಬಿಐ ತಂಡ ದಾಳಿ ನಡೆಸಿ, ನಿನ್ನನ್ನು ಬಂಧಿಸುತ್ತಾರೆಂದು ಹೇಳಿ ಹೆದರಿಕೆ ಹುಟ್ಟಿಸಿದ್ದರು. ಒಂದ್ವೇಳೆ ಹಣ ನೀಡಿದರೆ, ಸಿಬಿಐ ಅಧಿಕಾರಿಗಳು ಬಂಧಿಸದಂತೆ ನೋಡಿಕೊಳ್ಳುತ್ತೇವೆ ಎಂದು ಆರೋಪಿಗಳು ನಂಬಿಸಿದ್ದಾರೆ. ಇದೇ ರೀತಿ ಹೇಳಿ ಪದೇ ಪದೇ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. 5.58 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದು ಇನ್ನೂ ನೀಡುವಂತೆ ಬೆದರಿಸಿದ್ದರು.

ಇಲ್ಲದಿದ್ದರೆ ಸಿಬಿಐ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ ಎಂದು ಆರೋಪಿಗಳು ಬೆದರಿಸಿದ್ದರು. ಇದರಿಂದ ಬೇಸತ್ತ ಯುವಕ, ಬೆಂಗಳೂರು ನಗರ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು ತನಗಾದ ವಂಚನೆಯ ಬಗ್ಗೆ ತಿಳಿಸಿದ್ದಾನೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Facebook Blackmail and Honeytrap, lakhs looted in the name of Nude Video, Gang arrested by Bangalore police. Girl who used to chat with young boys tried to make them naked and record the video after which they began to blackmail many.
03-02-26 05:03 pm
HK News Desk
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm