ಬ್ರೇಕಿಂಗ್ ನ್ಯೂಸ್
11-07-22 03:40 pm HK News Desk ಕ್ರೈಂ
ಕಾಸರಗೋಡು, ಜುಲೈ 11: ಬೇಕಲ ಕೋಟೆ ಬಳಿಯಿರುವ ರೆಸಾರ್ಟ್ ನಲ್ಲಿ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಮೂಲದ ಗಂಡ- ಹೆಂಡತಿಯನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ (26) ಮತ್ತು ಆತನ ಪತ್ನಿ ನಿವೇದಿತಾ (25) ಬಂಧಿತರು. ಬೇಕಲದ ಕಾಫಿಲ್ ಬೀಚ್ ನಲ್ಲಿರುವ ಹೋಮ್ ಸ್ಟೇ ರೆಸಾರ್ಟ್ ನಲ್ಲಿ ಕೆಲಸಕ್ಕಿದ್ದ ದಂಪತಿ, ಅಲ್ಲಿಂದಲೇ 6 ಲಕ್ಷ ನಗದು ಕದ್ದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಕಪ್ ಬೋರ್ಡ್ ಒಳಗಡೆ ಇಟ್ಟಿದ್ದ 6 ಲಕ್ಷ ನಗದು ಕಳವಾದ ಬಗ್ಗೆ ರೆಸಾರ್ಟ್ ಮಾಲೀಕ ಪ್ರದೀಪ್ ಬೇಕಲ ಠಾಣೆಗೆ ದೂರು ನೀಡಿದ್ದರು. ತಮ್ಮಲ್ಲಿಯೇ ಕೆಲಸ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಶಂಕೆ ಇದೆ ಎಂದು ತಿಳಿಸಿದ್ದರು.

ಅದರಂತೆ, ಬೇಕಲ ಪೊಲೀಸರು ಇಬ್ಬರ ಮೊಬೈಲ್ ನೆಟ್ವರ್ಕ್ ಟ್ರೇಮ್ ಮಾಡಿದಾಗ, ಚಿತ್ರದುರ್ಗದಲ್ಲಿ ತೋರಿಸಿತ್ತು. ದಂಪತಿ ಚಿತ್ರದುರ್ಗ ಮೂಲದವರಾಗಿದ್ದು, ಬೇಕಲ ರೆಸಾರ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಬೇಕಲ ಎಸ್ಐ ರಜನೀಶ್ ನೇತೃತ್ವದ ತಂಡ ಚಿತ್ರದುರ್ಗಕ್ಕೆ ತೆರಳಿ, ದಂಪತಿಯನ್ನು ಬಂಧಿಸಿ ಕರೆತಂದಿದ್ದಾರೆ.
ಕಳವುಗೈದ ಹಣದಲ್ಲಿ ದಂಪತಿ 2.10 ಲಕ್ಷ ರೂ. ಕೊಟ್ಟು ಹೊಸತಾಗಿ ಬೈಕ್ ಖರೀದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲದೆ, ಎರಡು ಹೊಸ ಮೊಬೈಲ್ ಖರೀದಿಸಿದ್ದರು. ಇವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ದಂಪತಿಯನ್ನು ಬೇಕಲ ಠಾಣೆಗೆ ಕರೆತಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
The Bekal police arrested a Chitradurga native couple, who were working with Bekal Resort on the accusation of stealing Rs 6 lac from there.Pradeep (26) and his wife Nivedita (25) are the accused who are in police custody. They had allegedly stolen cash from Bekal Home Stay resort on Kafil beach road.The cash which was kept in the cupboard of the resort went missing a few days ago. Owner Pradeep had complained to the police and suspected his staff behind the act. Further, the couple had also absconded from the resort.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm