ಬ್ರೇಕಿಂಗ್ ನ್ಯೂಸ್
13-07-22 10:49 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13: ಮುಕ್ಕಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಕೆ. ಮೊಹಮದ್ ಹ್ಯಾರಿಸ್ಗೆ ಸೇರಿದ ಮಂಗಳೂರಿನ ವಿವಿಧೆಡೆಯಲ್ಲಿರುವ 17.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹ್ಯಾರಿಸ್ ಮಂಗಳೂರಿನಲ್ಲಿ ಹೊಂದಿದ್ದ 2 ವಸತಿಗೃಹಗಳು ಹಾಗೂ 1 ಕಾರ್ಖಾನೆಯನ್ನು ಇ.ಡಿ. ಜಪ್ತಿ ಮಾಡಿದೆ. ಹ್ಯಾರಿಸ್ ಅಕ್ರಮವಾಗಿ ಕೋಟ್ಯಂತರ ರೂ. ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಬಂಧ ತನಿಖೆ ಮುಂದುವರಿಸಿದೆ.

ಇಡಿ ಅಧಿಕಾರಿ ಗಳು ಫಾರಿನ್ ಎಕ್ಸ್ಚೇಂಜ್ ಮ್ಯಾನೇಜ್ಮೆಂಟ್ ಕಾಯ್ದೆ (ಫೇಮಾ) ಅಡಿ ಹ್ಯಾರಿಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆ ವೇಳೆ ದುಬೈನ ಅಜ್ಮಾನ್ನಲ್ಲಿ ಪ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು, ಷೇರುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡುಬಂದಿದೆ.

ದೇಶದ ಪ್ರಜೆಗಳು ಅಕ್ರಮ ಹಣ ವರ್ಗಾವಣೆ ಮೂಲಕ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ್ದರೆ, ಆ ಮೌಲ್ಯಕ್ಕೆ ಸಮನಾದ ಇಲ್ಲಿನ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅಧಿಕಾರ ಇದೆ ಎನ್ನಲಾಗಿದೆ. ಈ ಪ್ರಕರಣದಲ್ಲೂ ಹ್ಯಾರಿಸ್ ವಿದೇಶದಲ್ಲಿ ಅಕ್ರಮವಾಗಿ ಹೊಂದಿರುವ ಆಸ್ತಿಗೆ ಸಮನಾದ ಮಂಗಳೂರಿನಲ್ಲಿ ಹೊಂದಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Illegal wealth abroad, Mangalore based Mukka fish oil company assets of 17 crore seized. Mukka company is run by Nalapad Ahmed Haris. It's a Proteins Limited company, primarily engaged in the production of, Fish Meal, Fish Oil and Fish Soluble Paste. After officials found undeclared illegal wealth abroad they have their assets here in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm