ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm