ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm