ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm