ಬ್ರೇಕಿಂಗ್ ನ್ಯೂಸ್
16-07-22 01:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 16: ಕೇರಳದ ಕಾಸರಗೋಡು ಮೂಲದ ಮಿಲಿಟರಿ ಇಂಜಿನಿಯರ್ ಆಗಿದ್ದ ಯುವಕನನ್ನು ತಂಡವೊಂದು ಚೂರಿಯಿಂದ ಇರಿದು ಕೊಲೆಗೈದ ಘಟನೆ ಜಿಗಣಿ ಕೈಗಾರಿಕಾ ಕೇಂದ್ರದಲ್ಲಿ ನಡೆದಿದೆ.
ಜಿಗಣಿಯ ಟಾಟಾ ಮಿಲಿಟರಿ ಇಂಜಿನಿಯರಿಂಗ್ ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಸಾನು ಥಾಮ್ಸನ್ (31) ಕೊಲೆಯಾದವರು. ಗುರುವಾರ ರಾತ್ರಿ 10.30 ಕ್ಕೆ ಕೆಲಸ ಬಿಟ್ಟು ತನ್ನ ಪಿಜಿಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕೊಲೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಯುವಕನನ್ನು ತಪ್ಪಾಗಿ ಭ್ರಮಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಯಾರೋ ಒಬ್ಬರನ್ನು ಗುರಿಯಾಗಿಸಿ ತಂಡ ಹಲ್ಲೆಗೈದಿದ್ದು ಅಮಾಯಕ ಇಂಜಿನಿಯರ್ ಬಲಿಯಾಗಿದ್ದಾನೆ. ಸಾನು ಥಾಮ್ಸನ್ ಕಾಸರಗೋಡು ಜಿಲ್ಲೆಯ ರಾಜಾಪುರಂ ನಿವಾಸಿಯಾಗಿದ್ದು ಹತ್ತು ವರ್ಷಗಳಿಂದ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A Malayali youth was stabbed to death in Bengaluru on Thursday night. It is suspected that a hired goon gang stabbed him over mistaken identity
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm