ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm