ಬ್ರೇಕಿಂಗ್ ನ್ಯೂಸ್
18-07-22 12:58 pm Mangalore Correspondent ಕ್ರೈಂ
ಮಂಗಳೂರು, ಜುಲೈ 18 : ತರಕಾರಿ ಅಂಗಡಿಗೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವೂರಿನ ಪಂಜಿಮೊಗರು ನಿವಾಸಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದು ಪಂಜಿಮೊಗರಿನಲ್ಲಿ ವಾಸ್ತವ್ಯ ಇದ್ದ ಮುಸ್ತಫಾ (35) ಬಂಧಿತ ಆರೋಪಿ. ಈತ ಕಾವೂರಿನ ಗಾಂಧಿ ನಗರದಲ್ಲಿ ತರಕಾರಿ ಅಂಗಡಿ ಹೊಂದಿದ್ದು ಅಲ್ಲಿಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಗೆ ಜೂನ್ 10 ರಿಂದ ಜುಲೈ 8 ರ ವರೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಜುಲೈ 8ರಂದು ರಾತ್ರಿ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದು ಆರೋಪಿ ನುಗ್ಗಿದ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮನೆಯವರಲ್ಲಿ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡಲ್ಲ ಎಂದು ಬೆದರಿಸಿದ್ದ. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಈ ನಡುವೆ, ಮೊಬೈಲಿನಲ್ಲಿ ವಿಡಿಯೋ ಕರೆ ಮಾಡುವಂತೆ ಪೀಡಿಸುತ್ತಿದ್ದು ತಾಯಿಗೆ ಸಂಶಯ ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಾಯಿ ಬಳಿಕ ಮಗಳನ್ನು ಕರೆದೊಯ್ದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore Sexual harassment of minor girl by Vegetable vendor in Kavoor, accused arrested under POCSO act by Mangalore Police. The arrested has been identified as Mustafa.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm