ಬ್ರೇಕಿಂಗ್ ನ್ಯೂಸ್
25-07-22 10:39 pm HK News Desk ಕ್ರೈಂ
ರಾಯ್ಪುರ್ , ಜುಲೈ 25 : ಛತ್ತೀಸಗಢದ ರಾಯ್ಪುರದಲ್ಲಿ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿರುವ ಪೊಲೀಸರು ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ. ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್ಪಿನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಸೇರಿದಂತೆ ನೇಪಾಳ, ಮುಂಬೈ, ದೆಹಲಿ, ಗುಜರಾತ್ ಮೂಲದ ಯುವತಿಯರಿದ್ದರು. ಇವರೆಲ್ಲ ಒಂದೇ ಫೋನ್ ಕರೆಗೆ ದಿನದ ಸೇವೆಗಾಗಿ ವಿಮಾನದಲ್ಲಿ ಓಡಿ ಬರುತ್ತಿದ್ದರು. ಇವರ ಸ್ಮಾರ್ಟ್ಫೋನ್ಗಳನ್ನು ತನಿಖೆಗೆ ಒಳಪಡಿಸಿದಾಗ ಪೊಲೀಸರೇ ಶಾಕ್ ಆಗಿದ್ದಾರೆ. ಇದಕ್ಕೆ ಕಾರಣ, ಬಹುತೇಕ ಯುವತಿಯರ ಫೋನ್ನಲ್ಲಿ ದೊಡ್ಡ ರಾಜಕಾರಣಿಗಳು, ಉದ್ಯಮಿಗಳ ಹೆಸರುಗಳಿದ್ದವು. ಅವರಿಗೆ ಈ ಯುವತಿಯರು ಕರೆ ಮಾಡಿರುವುದು ಕಂಡುಬಂದಿದೆ. ಸ್ಟಾರ್ ಹೊಟೇಲ್ ನಲ್ಲಿದ್ದುಕೊಂಡು ಯುವತಿಯರು ಮೈಮಾರಿಕೊಂಡೇ ಲಕ್ಷಾಂತರ ರೂಪಾಯಿ ದುಡಿಯುತ್ತಿದ್ದರು. ವಾರದ ಕೊನೆಯ ದಿನಗಳಲ್ಲಿ ಇವರ ಬೇಡಿಕೆ ಹೆಚ್ಚಿರುತ್ತಿತ್ತು.
ಹೋಟೆಲ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಬಂದಿತ್ತು. ಅದರ ಅನ್ವಯ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೋಸ್ಕರ ಎಸ್ಎಸ್ಪಿ ಅಭಿಷೇಕ್ ಮಹೇಶ್ವರಿ ಸೂಚನೆ ಮೇರೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ದಂಧೆಯಲ್ಲಿ ತೊಡಗಿರುವ ಯುವತಿಯರು ಅನೇಕ ರಾಜಕೀಯ ನಾಯಕರೊಂದಿಗೆ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ರಾಜಕಾರಣಿಗಳೇ ಫೋನ್ ಕರೆಯ ಮೂಲಕ ಹೊಟೇಲಿಗೆ ಬರಹೇಳುತ್ತಿದ್ದರು. ವಾಟ್ಸಪ್ ಮೂಲಕ ಫೋಟೊ ಕಳಿಸಿ ಓಕೆ ಮಾಡುತ್ತಿದ್ದರು. ವಾಟ್ಸಪ್ ನಲ್ಲಿಯೇ ತಮ್ಮ ಬೆಲೆಯನ್ನೂ ಯುವತಿಯರು ಹಾಕುತ್ತಿದ್ದರು. ಓಕೆ ಆದಲ್ಲಿ ನೇರವಾಗಿ ರೂಂ ಬುಕ್ ಮಾಡಿಕೊಂಡು ಅಲ್ಲಿ ಇರುತ್ತಿದ್ದರು ಎನ್ನೋ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In Raipur, the capital of Chhattisgarh, the police have busted a big racket related to prostitution. This illegal activity has been exposed in the high profile hotel of Raipur. Police raided the hotel and arrested 11 girls including 2 brokers. After the raid on a big hotel in the capital on Sunday, there has been a stir among the hoteliers involved in illegal business. The police has also issued a notice to the operator of the hotel.Police have arrested 13 people involved in illegal prostitution going on in a big hotel in Raipur.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm