ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm