ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm