ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm