ಬ್ರೇಕಿಂಗ್ ನ್ಯೂಸ್
28-07-22 01:52 pm Mangalore Correspondent ಕ್ರೈಂ
ಸುಳ್ಯ, ಜುಲೈ 28 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಈ ಬಗ್ಗೆ ಮಾಹಿತಿ ನೀಡಿದ್ದು ಝಾಕೀರ್ (29) ಸವಣೂರು ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತರು. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಈ ಹಂತದಲ್ಲಿ ಬೇರೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಈಗ ಹೇಳಬಲ್ಲೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ್ದಾರೆ. ಇಬ್ಬರು ಕೂಡ ಸ್ಥಳೀಯವಾಗಿ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
BJP Praveen Bellare Murder case, two arrested by Mangalore Police. The arrested have been identified as Zakir from Savanur and Shaffiq from Bellare. The reason for his murder is yet to be know. Police are still searching for more accused who have escaped. Praveen was brutally murdered by bike borne miscreants at Bellare.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm