ಬ್ರೇಕಿಂಗ್ ನ್ಯೂಸ್
28-07-22 09:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಎನ್ನುವ ಮಾಹಿತಿಗಳಿವೆ.
ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹಳೆ ದ್ವೇಷಕ್ಕೆ ಕೃತ್ಯ ನಡೆದಿದೆಯೋ, ವೈಯಕ್ತಿಕ ದ್ವೇಷದಿಂದ ನಡೆದಿದೆಯೋ ಗೊತ್ತಿಲ್ಲ. ಮಾರಣಾಂತಿಕ ದಾಳಿ ನಡೆದ ಕೂಡಲೇ ಎಜೆ ಆಸ್ಪತ್ರೆಗೆ ತರಲಾಗಿತ್ತು.





ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಮಂಗಳೂರು ಹೊರವಲಯದ ಸುರತ್ಕಲ್ ಪೇಟೆಯಲ್ಲಿ ಹತ್ಯೆ ನಡೆದಿರುವುದು ಆತಂಕ ಮೂಡಿಸಿದೆ. ಹಿಂದಿನ ಚುನಾವಣೆ ಸಂದರ್ಭದಲ್ಲಿ ಮೂಡಿದ್ದ ದ್ವೇಷದ ವಾತಾವರಣ ಮತ್ತೆ ಮರುಕಳಿಸುತ್ತಾ ಎನ್ನುವ ಆತಂಕ ಮೂಡಿದೆ.
Four miscreants barged inside a textile shop in Surathkal and brutally stabbed a man in a bid to murder him on Thursday, July 28 evening. The victim Fazil, a resident of Surathkal's Mangalpete is said to be critically injured.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm