ಬ್ರೇಕಿಂಗ್ ನ್ಯೂಸ್
29-07-22 12:32 pm Mangalore Correspondent ಕ್ರೈಂ
ಮಂಗಳೂರು, ಜುಲೈ 29: ಸುರತ್ಕಲ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 144 ಕಲಂ ಸೆಕ್ಷನ್ ಇದ್ದರೂ ರಾತ್ರಿ ವೇಳೆ ಅನುಮಾನಾಸ್ಪದ ನೆಲೆಯಲ್ಲಿ ತಿರುಗಾಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆ ಘಟನೆ ಬಗ್ಗೆ ವಶಕ್ಕೆ ಪಡೆದವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 12 ಮಂದಿಯನ್ನು ಅನುಮಾನಾಸ್ಪದ ನೆಲೆಯಲ್ಲಿ ಬಂಧಿಸಿರುವುದನ್ನು ಕಮಿಷನರ್ ಶಶಿಕುಮಾರ್ ಖಚಿತ ಪಡಿಸಿದ್ದಾರೆ.
ಅಲ್ಲದೆ, ಘಟನೆ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿರುವುದರಿಂದ ಅನುಕೂಲ ಆಗಿದೆ. ಅನುಮಾನಿತರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯುತ್ತೇವೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬಾರದು. ನಾವು ಆರೋಪಿಗಳನ್ನು ಬಂಧಿಸುತ್ತೇವೆ. ವಶಕ್ಕೆ ಪಡೆದವರ ಪಾತ್ರ ಇಲ್ಲ ಎಂದಾದಲ್ಲಿ ಬಿಟ್ಟು ಬಿಡುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
ಯಾವ ಕಾರಣಕ್ಕೆ ಕೊಲೆ ಆಗಿದೆ ಎಂದು ಹೇಳಲು ಯಾವುದೇ ಮಾಹಿತಿ ಇಲ್ಲ. ಶಾಂತಿ ಕಾಪಾಡುವ ಉದ್ದೇಶದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 12ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ದೇಶಗಳಲ್ಲಿ ಕುಳಿತುಕೊಂಡು, ಫೇಕ್ ಖಾತೆಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕೋದನ್ನ ನಿಲ್ಲಿಸಬೇಕು.
ರಾತ್ರಿ ವೇಳೆ ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಿ. ಅದಷ್ಟು ಬೇಗ ಶಾಂತಿ ಮರುಕಳಿಸಲು ಸಹಕರಿಸುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಕಮಿಷನರ್ ಹೇಳಿದ್ದಾರೆ. 23 ವರ್ಷದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜೀಲ್ನನ್ನು ಗುರುವಾರ ರಾತ್ರಿ 8:30ರ ಸುಮಾರಿಗೆ ಹತ್ಯೆ ಮಾಡಲಾಗಿತ್ತು.
Surathkal Fazil Murder case, 12 people have been detained so far for violating 144 section in Mangalore, Shashi Kumar. No persons in connection with Fazil murder case have been arrested. The Mangalore Police are on search for the accused. 144 section will be ordered in Mangalore till Saturday Morning.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm