ಬ್ರೇಕಿಂಗ್ ನ್ಯೂಸ್
06-08-22 12:54 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 6: ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ಅನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ ಬಳಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಸಂಬಂಧಿಸಿ ತಮಿಳುನಾಡಿನ ತೇಲಿ ಮೂಲದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಇಥ್ಯೋಪಿಯಾದಿಂದ ಹೆರಾಯಿನ್ ತೆಗೆದುಕೊಂಡು ಬಂದಿದ್ದ ಆರೋಪಿ, ಬೆಂಗಳೂರು ಏರ್ ಪೋರ್ಟ್ ಮೂಲಕ ಸಿಟಿ ರೈಲ್ವೆ ಸ್ಟೇಷನ್ಗೆ ಹೊರಟಿದ್ದ.
ರೈಲಿನಲ್ಲಿ ಬೆಂಗಳೂರಿನಿಂದ ದೆಹಲಿಗೆ ತಲುಪಿಸಲು ಪ್ಲಾನ್ ಮಾಡಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು ಸಿಟಿ ರೈಲ್ವೇ ಸ್ಟೇಷನ್ ಬಳಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ 112 ಕೋಟಿ ರುಪಾಯಿ ಮೌಲ್ಯದ 16 ಕೆಜಿ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಭಾರೀ ಪ್ರಮಾಣದಲ್ಲಿ ಒಂದೇ ಬಾರಿಗೆ ಹೆರಾಯಿನ್ ವಶಕ್ಕೆ ಪಡೆದಿದ್ದು ರಾಜ್ಯದಲ್ಲಿ ಇದೇ ಮೊದಲು.
Officers of the Directorate of Revenue Intelligence (DRI) have arrested a man with 16 kilograms of heroin — valued at Rs 112 crore — from Bengaluru railway station. Officials say the man had concealed the drugs in a false cavity inside his suitcase, a trolley bag. The man had arrived in Bengaluru from Addis Ababa in Ethiopia, and had boarded the train travelling to Delhi, when he was intercepted by DRI officials. It has been reported that the man managed to evade checks and customs when he landed at Bengaluru airport from Ethiopia.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm