ಬ್ರೇಕಿಂಗ್ ನ್ಯೂಸ್
06-08-22 12:54 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 6: ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ಅನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ ಬಳಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಸಂಬಂಧಿಸಿ ತಮಿಳುನಾಡಿನ ತೇಲಿ ಮೂಲದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಇಥ್ಯೋಪಿಯಾದಿಂದ ಹೆರಾಯಿನ್ ತೆಗೆದುಕೊಂಡು ಬಂದಿದ್ದ ಆರೋಪಿ, ಬೆಂಗಳೂರು ಏರ್ ಪೋರ್ಟ್ ಮೂಲಕ ಸಿಟಿ ರೈಲ್ವೆ ಸ್ಟೇಷನ್ಗೆ ಹೊರಟಿದ್ದ.
ರೈಲಿನಲ್ಲಿ ಬೆಂಗಳೂರಿನಿಂದ ದೆಹಲಿಗೆ ತಲುಪಿಸಲು ಪ್ಲಾನ್ ಮಾಡಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು ಸಿಟಿ ರೈಲ್ವೇ ಸ್ಟೇಷನ್ ಬಳಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ 112 ಕೋಟಿ ರುಪಾಯಿ ಮೌಲ್ಯದ 16 ಕೆಜಿ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಭಾರೀ ಪ್ರಮಾಣದಲ್ಲಿ ಒಂದೇ ಬಾರಿಗೆ ಹೆರಾಯಿನ್ ವಶಕ್ಕೆ ಪಡೆದಿದ್ದು ರಾಜ್ಯದಲ್ಲಿ ಇದೇ ಮೊದಲು.
Officers of the Directorate of Revenue Intelligence (DRI) have arrested a man with 16 kilograms of heroin — valued at Rs 112 crore — from Bengaluru railway station. Officials say the man had concealed the drugs in a false cavity inside his suitcase, a trolley bag. The man had arrived in Bengaluru from Addis Ababa in Ethiopia, and had boarded the train travelling to Delhi, when he was intercepted by DRI officials. It has been reported that the man managed to evade checks and customs when he landed at Bengaluru airport from Ethiopia.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm