ಬ್ರೇಕಿಂಗ್ ನ್ಯೂಸ್
06-08-22 01:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ನಂಬಿಕಸ್ಥರಂತೆ ನಟಿಸಿದ್ದಲ್ಲದೆ, ಮಹಾರಾಷ್ಟ್ರದಲ್ಲಿ ಫಾರ್ಮ್ ಡೈರಿ ಮಾಡುತ್ತಿದ್ದೇವೆಂದು ಹೇಳಿ 1.75 ಕೋಟಿ ಬ್ಯಾಂಕ್ ಸಾಲ ಪಡೆದು ಅದಕ್ಕೆ ಜಾಮೀನು ನಿಲ್ಲಿಸಿ ಮೋಸಗೈದ ಬಗ್ಗೆ ವ್ಯಕ್ತಿಯೊಬ್ಬರು ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಧ್ವರಾಯ ಭಟ್ ಎಂಬವರು ಮೋಸ ಹೋದವರಾಗಿದ್ದು, ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ. ರಕ್ಷಾ ಬಾಳಿಗ, ನಿಧಿ ವಾಸುದೇವ ಕಾಮತ್ ಮತ್ತು ವಾಸುದೇವ ಕಾಮತ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ವಾಸುದೇವ ಕಾಮತ್ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ಮಧ್ವರಾಯ ಭಟ್ ಅವರಿಗೆ ಪರಿಚಿತರೇ ಆಗಿದ್ದರು. ಹೀಗಾಗಿ ಮಹಾರಾಷ್ಟ್ರದಲ್ಲಿ ಡೈರಿ ಫಾರ್ಮ್ ಮಾಡುತ್ತಿದ್ದೇವೆಂದು ಹೇಳಿ ನಂಬಿಸಿದ್ದಲ್ಲದೆ, ಮಂಗಳೂರಿನ ಭಾರತ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ 1.75 ಕೋಟಿ ರುಪಾಯಿ ಸಾಲ ಪಡೆದಿದ್ದಾರೆ.
ಸಾಲದ ಮೊತ್ತಕ್ಕೆ ಮಧ್ವರಾಯ ಭಟ್ ಅವರನ್ನು ಜಾಮೀನು ನಿಲ್ಲುವಂತೆ ಪುಸಲಾಯಿಸಿದ್ದು ಭಟ್ ಅವರಿಗೆ ಸೇರಿದ 2.5 ಕೋಟಿ ಮೌಲ್ಯದ ಆಸ್ತಿಯ ದಾಖಲೆಯನ್ನು ಭದ್ರತೆಯಾಗಿ ಇರಿಸಿದ್ದರು. ಆರು ತಿಂಗಳಿಗಷ್ಟೇ ನಿಮ್ಮ ಭದ್ರತೆ ಸಾಕು, ಆಮೇಲೆ ನಾವು ಜಾಮೀನಿಗೆ ಬೇರೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು. ಅದರಂತೆ, ವಿಶ್ವಾಸದಲ್ಲಿ ನಂಬಿದ್ದ ಮಧ್ವರಾಯ ಭಟ್ ಭದ್ರತೆ ನಿಲ್ಲುವುದಕ್ಕೆ ಒಪ್ಪಿದ್ದರು. ಆದರೆ, ವಾಸುದೇವ ಕಾಮತ್ ಮತ್ತು ಇತರರು ಬ್ಯಾಂಕಿಗೆ ಸಾಲ ಪಾವತಿ ಮಾಡದೆ ಮೋಸ ಮಾಡಿದ್ದಾರೆ. ಬ್ಯಾಂಕಿನಿಂದ ಮಧ್ವರಾಯ ಭಟ್ ಗೆ ನೋಟೀಸ್ ಬಂದಿದ್ದು, ಈ ಬಗ್ಗೆ ಆ ಮೂವರ ಗಮನಕ್ಕೆ ತಂದಾಗ ಬೆದರಿಸಿದ್ದಾರೆ. ಜೀವ ಬೆದರಿಕೆ ಒಡ್ಡಿದ್ದಲ್ಲದೆ, ನಾಪತ್ತೆಯಾಗಿದ್ದಾರೆ.
ನಂಬಿಕಸ್ಧರಂತೆ ನಟಿಸಿ ಮೋಸಗೈದ ಮೂವರು ಆರೋಪಿಗಳ ವಿರುದ್ಧ ಮಧ್ವರಾಯ ಭಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಬ್ಯಾಂಕಿನಿಂದ ಸಾಲ ತೆಗೆದುಕೊಂಡವರು ನಾಪತ್ತೆಯಾಗಿದ್ದರಿಂದ ಭಟ್ ಅವರಿಗೆ ನೋಟೀಸ್ ಬಂದಿದ್ದು ನೀವೇ ಸಾಲ ಪಾವತಿ ಮಾಡುವಂತೆ ಸೂಚಿಸಿದೆ. ಹೀಗಾಗಿ ಮಧ್ವರಾಯ ಭಟ್ ಕಂಗಾಲಾಗಿದ್ದಾರೆ.
A man filed complaint over three people of cheating his faith in them in posing as a guarantor for their bank loan by pledging his property worth Rs 2.5 crore. Madhwaraya Bhat is the person who is taken for ride by Raksha Baliga, Nidhi Vasudeva Kamath and Vasudeva Kamath.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm