ಬ್ರೇಕಿಂಗ್ ನ್ಯೂಸ್
07-08-22 02:20 pm Udupi Correspondent ಕ್ರೈಂ
ಕುಂದಾಪುರ, ಆಗಸ್ಟ್ 7: ಮನೆಗೆ ಬಾಗಿಲು ಹಾಕಿ ಕುಟುಂಬ ಸಮೇತ ದೇವಸ್ಥಾನ ದರ್ಶನಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಕುಂಭಾಶಿ ಬಳಿಯ ವಿನಾಯಕನಗರದಲ್ಲಿ ನಡೆದಿದೆ.
ಮಂಜುನಾಥ ಜೋಗಿ ಎಂಬವರು ಜುಲೈ 29ರಂದು ಪಂಢರಾಪುರ, ಶಿರ್ಡಿ ದೇವಸ್ಥಾನಗಳಿಗೆಂದು ತೆರಳಿದ್ದು, ಆಗಸ್ಟ್ 5ರಂದು ಕುಟುಂಬದೊಂದಿಗೆ ಮರಳಿದ್ದರು. ಆಗಸ್ಟ್ 5ರಂದು ಬೆಳಗ್ಗೆ ಆಗಮಿಸಿದ್ದು, ಮನೆಯಲ್ಲಿ ಗಮನಿಸಿದಾಗ ಹಿಂದಿನ ಬಾಗಿಲು ಒಡೆದು ಕಳ್ಳರು ನುಗ್ಗಿದ್ದು ಕಂಡುಬಂದಿತ್ತು. ಕಪಾಡು ಒಡೆದು ಚಿನ್ನದ ಸರ, ಬ್ರಾಸ್ ಲೇಟ್, ಉಂಗುರ ಸೇರಿ 1.27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿದ್ದಾರೆ. ಅಲ್ಲದೆ, ಮನೆಯಲ್ಲಿ ಇಟ್ಟಿದ್ದ 13,500 ನಗದು ಹಣವನ್ನೂ ದೋಚಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves entered a locked house, the members of which had gone on pilgrimage and stole cash and golden ornaments. The theft has been reported from Vinayaka Nagara of Kumbashi village.The theft has taken place at the house belonging to Manjunatha Jogi. He and his family members had gone to Pandarapura and Shirdi temple pilgrimage from July 29 to August 5 when the incident occured.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm