ಬ್ರೇಕಿಂಗ್ ನ್ಯೂಸ್
07-08-22 08:57 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 7: ಸಿರಿಯಾದ ಐಸಿಸ್ ಪರ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ರಾಷ್ಟೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.
ಮೊಹ್ಸಿನ್ ಅಹ್ಮದ್ ಮೂಲತಃ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು ಐಸಿಸ್ ಸಕ್ರಿಯ ಸದಸ್ಯನಾಗಿದ್ದ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಸಿದ್ದ. ಸಂಗ್ರಹಿತ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿಯನ್ನು ಎನ್ಐಎ ಪತ್ತೆಹಚ್ಚಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಲ್ಲಿ ಬಂಧಿಸಿತ್ತು. ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನ ಯುನಾನಿ ಕಾಲೇಜಿನಲ್ಲಿ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದ.
ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಮಧ್ಯಪ್ರದೇಶ, ಗುಜರಾತ್, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ರಾಜ್ಯಗಳ 13 ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
Ahead of Independence Day the National Investigation Agency (NIA) conducted search operations in Delhi and arrested one accused who was allegedly involved in the activities of ISIS module case.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm