ಬ್ರೇಕಿಂಗ್ ನ್ಯೂಸ್
07-08-22 08:57 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 7: ಸಿರಿಯಾದ ಐಸಿಸ್ ಪರ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ರಾಷ್ಟೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ.
ಮೊಹ್ಸಿನ್ ಅಹ್ಮದ್ ಮೂಲತಃ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು ಐಸಿಸ್ ಸಕ್ರಿಯ ಸದಸ್ಯನಾಗಿದ್ದ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಸಿದ್ದ. ಸಂಗ್ರಹಿತ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿಯನ್ನು ಎನ್ಐಎ ಪತ್ತೆಹಚ್ಚಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಲ್ಲಿ ಬಂಧಿಸಿತ್ತು. ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನ ಯುನಾನಿ ಕಾಲೇಜಿನಲ್ಲಿ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದ.
ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಮಧ್ಯಪ್ರದೇಶ, ಗುಜರಾತ್, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ರಾಜ್ಯಗಳ 13 ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
Ahead of Independence Day the National Investigation Agency (NIA) conducted search operations in Delhi and arrested one accused who was allegedly involved in the activities of ISIS module case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm