ಬ್ರೇಕಿಂಗ್ ನ್ಯೂಸ್
09-08-22 05:12 pm HK News Desk ಕ್ರೈಂ
ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು. ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Bjp leader among three arrested for fake note business in Hubbali. The police have succeeded in seizing colour printers and notes of different denominations.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm