ಬ್ರೇಕಿಂಗ್ ನ್ಯೂಸ್
10-08-22 12:16 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಅದ್ಯಪಾಡಿ ನಿವಾಸಿಯನ್ನು ಬಂಧಿಸಿದ್ದಾರೆ. ಅದ್ಯಪಾಡಿ ಮೋಂತಿಬೈಲು ನಿವಾಸಿ ಮೊಹಮ್ಮದ್ ಅಜರುದ್ದೀನ್ (31) ಬಂಧಿತ.
ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮನೆಗೆ ತೆರಳಿದ್ದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ತಪ್ಪಿಸಿಕೊಂಡಿದ್ದ. ಘಟನೆ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮೂಡುಬಿದ್ರೆಯ ಕಲ್ಲಬೆಟ್ಟು ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ದನ ಕಳ್ಳತನಗೈದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಜರುದ್ದೀನನ್ನು ಪೊಲೀಸರು ವಶಕ್ಕೆ ಪಡೆಯಲು ಹೋಗಿದ್ದಾಗ ಘಟನೆ ನಡೆದಿತ್ತು. ಮನೆ ಕಳ್ಳತನ ಮತ್ತು ದನ ಕಳವು ವಿಚಾರದಲ್ಲಿ ಕಾರ್ಕಳ, ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೊಯ್ಸಳ ಪೊಲೀಸರ ಮೇಲೆ ಹಲ್ಲೆ ಯತ್ನ
ಮತ್ತೊಂದು ಇದೇ ರೀತಿಯ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಬಂದರು ಪೊಲೀಸರು ಆಟೋ ಚಾಲಕ ವಿನೋದ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ರಾವ್ ಅಂಡ್ ಸರ್ಕಲ್ ಪ್ರದೇಶದಲ್ಲಿ ಹೊಯ್ಸಳ ಪೊಲೀಸರು ಟ್ರಾಫಿಕ್ ಜಾಮ್ ಸರಿಪಡಿಸುತ್ತಿದ್ದಾಗ ಆಟೋ ಚಾಲಕ ಕುಡಿದ ಮತ್ತಿನಲ್ಲಿ ಹಲ್ಲೆಗೆ ಯತ್ನಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಬಗ್ಗೆ ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Bajpe police have arrested accused Mohammed Azharuddin (31) alias Azhar, a resident of Adyapadi Montibail for abusing, assaulting and obstructing the police from carrying out their duties. On police interrogation, it came to light that Azhar was involved in cases of cattle thefts recently in Kallabettuva in Moodbidri and Bangelgudde in Karkala. Azhar was said to be absconding and avoiding arrest.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm