ಬ್ರೇಕಿಂಗ್ ನ್ಯೂಸ್
10-08-22 12:16 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಅದ್ಯಪಾಡಿ ನಿವಾಸಿಯನ್ನು ಬಂಧಿಸಿದ್ದಾರೆ. ಅದ್ಯಪಾಡಿ ಮೋಂತಿಬೈಲು ನಿವಾಸಿ ಮೊಹಮ್ಮದ್ ಅಜರುದ್ದೀನ್ (31) ಬಂಧಿತ.
ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮನೆಗೆ ತೆರಳಿದ್ದಾಗ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ತಪ್ಪಿಸಿಕೊಂಡಿದ್ದ. ಘಟನೆ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮೂಡುಬಿದ್ರೆಯ ಕಲ್ಲಬೆಟ್ಟು ಮತ್ತು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ದನ ಕಳ್ಳತನಗೈದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಜರುದ್ದೀನನ್ನು ಪೊಲೀಸರು ವಶಕ್ಕೆ ಪಡೆಯಲು ಹೋಗಿದ್ದಾಗ ಘಟನೆ ನಡೆದಿತ್ತು. ಮನೆ ಕಳ್ಳತನ ಮತ್ತು ದನ ಕಳವು ವಿಚಾರದಲ್ಲಿ ಕಾರ್ಕಳ, ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೊಯ್ಸಳ ಪೊಲೀಸರ ಮೇಲೆ ಹಲ್ಲೆ ಯತ್ನ
ಮತ್ತೊಂದು ಇದೇ ರೀತಿಯ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಬಂದರು ಪೊಲೀಸರು ಆಟೋ ಚಾಲಕ ವಿನೋದ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ರಾವ್ ಅಂಡ್ ಸರ್ಕಲ್ ಪ್ರದೇಶದಲ್ಲಿ ಹೊಯ್ಸಳ ಪೊಲೀಸರು ಟ್ರಾಫಿಕ್ ಜಾಮ್ ಸರಿಪಡಿಸುತ್ತಿದ್ದಾಗ ಆಟೋ ಚಾಲಕ ಕುಡಿದ ಮತ್ತಿನಲ್ಲಿ ಹಲ್ಲೆಗೆ ಯತ್ನಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಬಗ್ಗೆ ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Bajpe police have arrested accused Mohammed Azharuddin (31) alias Azhar, a resident of Adyapadi Montibail for abusing, assaulting and obstructing the police from carrying out their duties. On police interrogation, it came to light that Azhar was involved in cases of cattle thefts recently in Kallabettuva in Moodbidri and Bangelgudde in Karkala. Azhar was said to be absconding and avoiding arrest.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm