ಬ್ರೇಕಿಂಗ್ ನ್ಯೂಸ್
04-10-20 02:47 pm Headline Karnataka News Network ಕ್ರೈಂ
ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm