ಬ್ರೇಕಿಂಗ್ ನ್ಯೂಸ್
04-10-20 02:47 pm Headline Karnataka News Network ಕ್ರೈಂ
ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am