ಬ್ರೇಕಿಂಗ್ ನ್ಯೂಸ್
04-10-20 02:47 pm Headline Karnataka News Network ಕ್ರೈಂ
ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am