ಬ್ರೇಕಿಂಗ್ ನ್ಯೂಸ್
04-10-20 09:52 pm Headline Karnataka News Network ಕ್ರೈಂ
ಮಧ್ಯ ಪ್ರದೇಶ, ಅಕ್ಟೋಬರ್.04 : ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ವಿಡಿಯೋ ಹಂಚಿಕೊಂಡಿದ್ದ 25 ಜನರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಅರುಣ್ ಪಟೇಲ್ ಮತ್ತು ಕೃತ್ಯವನ್ನು ಚಿತ್ರೀಕರಿಸಿದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 22 ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ವಿಡಿಯೋ ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಅಶ್ಲೀಲ ಕೃತ್ಯದ ವಿಡಿಯೋವನ್ನು ಗ್ರಾಮದ ವಾಟ್ಸಾಪ್ ಗ್ರೂಪ್ನಲ್ಲಿ ಪೋಸ್ಟ್ ಮಾಡಲಾಗಿದ್ದು, ತಕ್ಷಣವೇ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ.
ದಾಮೋಹ್ ಹೆಚ್ಚುವರಿ ಎಸ್ಪಿ ಶಿವ್ಕುಮಾರ್ ಸಿಂಗ್ ಅವರು "ನಾವು ಸೈಬರ್ ಸೆಲ್ನ ಸಹಾಯವನ್ನು ಪಡೆದುಕೊಂಡಿದ್ದೇವೆ ಮತ್ತು ವಾಟ್ಸಾಪ್ ಗುಂಪಿನ ಎಲ್ಲ ಸದಸ್ಯರನ್ನು ವಶಕ್ಕೆ ಪಡೆದಿದ್ದೇವೆ" ಎಂದು ಮಾಧ್ಯಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am