ಬ್ರೇಕಿಂಗ್ ನ್ಯೂಸ್
16-08-22 12:10 pm HK News Desk ಕ್ರೈಂ
ಶಿವಮೊಗ್ಗ, ಆಗಸ್ಟ್ 16: ಶಿವಮೊಗ್ಗ ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸೋಮವಾರ ಸಂಜೆ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಚೂರಿ ತೋರಿಸಿ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ಫೈರಿಂಗ್ ಮಾಡಿ ಸೆರೆಹಿಡಿದಿದ್ದಾರೆ. ಕಾಲಿಗೆ ಗುಂಡೇಟು ತಗಲಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ ಸೋಮವಾರ ವಿಡಿ ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಪುಂಡರ ಕಾರಣದಿಂದ ಉದ್ವಿಗ್ನ ವಾತಾವಣ ನೆಲೆಸಿದೆ. ಎರಡು ಕಡೆಗಳಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದ್ದು ಪರಿಸ್ಥಿತಿ ಹದಗೆಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ, ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Shivamogga police on Tuesday fired at a suspect, Mohammed Jabi, an accused in a stabbing incident that took place on Monday as two groups clashed over displaying banners of their leaders at Amir Ahmed Circle on BH Road to mark Independence Day.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm