ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm