ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am