ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm