ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm