ಬ್ರೇಕಿಂಗ್ ನ್ಯೂಸ್
20-08-22 01:27 pm HK News Desk ಕ್ರೈಂ
ಗುವಾಹಟಿ, ಆಗಸ್ಟ್ 20: ಪೊಲೀಸರಿಗೆ ಲಂಚ ನೀಡಲು ಸಾಧ್ಯವಾಗದ ಕಾರಣ ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಮ್ರೂಪ್ ಜಿಲ್ಲೆಯ ಅಮಿಂಗ್ಗಾಂವ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಗುರುವಾರ ರಾತ್ರಿ ಭುವನೇಶ್ವರ್ ಪಾಲ್ ತನ್ನ ಪತ್ನಿ ಜೊತೆ ಸಣ್ಣ ಜಗಳವಾಡಿಕೊಂಡಿದ್ದಾನೆ. ಈ ವಿಚಾರವಾಗಿ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಆಕೆಯ ಸಮ್ಮುಖದಲ್ಲೇ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸರು ಭುವನೇಶ್ವರ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಾತುಕತೆ ಮೂಲಕ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸಲಾಗಿದೆ.
40 ಸಾವಿರ ರೂ. ಬೇಡಿಕೆ ಇಟ್ಟ ಅಧಿಕಾರಿ;
ಇಬ್ಬರ ನಡುವಿನ ಸಮಸ್ಯೆ ಇತ್ಯರ್ಥಗೊಂಡ ಬಳಿಕ, ಭುವನೇಶ್ವರ್ನನ್ನು ಜೈಲಿಗೆ ಕಳುಹಿಸದಿರಲು 40 ಸಾವಿರ ರೂಪಾಯಿಗೆ ಪೊಲೀಸ್ ಅಧಿಕಾರಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರಂತೆ. ಹಣ ಜೋಡಿಸಲುವಲ್ಲಿ ವಿಫಲನಾಗಿರುವ ಆತ ಮನೆಯಲ್ಲಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ. ಪೊಲೀಸಪ್ಪನ ವಿಚಾರಣೆ ನಡೆಯುತ್ತಿದ್ದು ಜೈಲಿಗೆ ಹೋಗುವುದರಲ್ಲಿ ಸಂದೇಹವಿಲ್ಲ.
A married youth ended his life on Friday morning in the Amingaon area of Kamrup district in Assam, as he was unable to pay an amount of Rs 40,000 demanded by police as a bribe to resolve his family dispute. "One of the police officers was threatening him and demanded Rs 40000 or else he will be sent to jail," said the deceased's elder sister to local media on Friday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm