ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm