ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am