ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm