ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm