ಬ್ರೇಕಿಂಗ್ ನ್ಯೂಸ್
20-08-22 10:26 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಮಹಿಳೆಯೊಬ್ಬರು ಆನ್ಲೈನ್ ಗಿಫ್ಟ್ ಆಸೆಗೆ ಬಿದ್ದು ಬರೋಬ್ಬರಿ 15 ಲಕ್ಷ ರೂಪಾಯಿ ಕಳಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೂರ್ಣಿಮಾ ಎಂಬ ಮಹಿಳೆ ಮೋಸಕ್ಕೊಳಗಾದವರು. ಅವರಿಗೆ ಕಳೆದ ಮೇ ತಿಂಗಳಲ್ಲಿ ನ್ಯಾಪ್ಟಾಲ್ ಹೆಸರಲ್ಲಿ ಅಂಚೆ ಲಕೋಟೆ ಬಂದಿತ್ತು. ಅದರಲ್ಲಿ ತಾವು 14.8 ಲಕ್ಷ ರೂ. ಕೂಪನ್ ಬಹುಮಾನ ಗೆದ್ದಿರುವುದಾಗಿ ಹೇಳಿದ್ದರು. ಅಲ್ಲದೆ, ಅದರಲ್ಲೊಂದು ಮೊಬೈಲ್ ನಂಬರ್ ಕೊಟ್ಟಿದ್ದು, ಅದಕ್ಕೆ ಸಂಪರ್ಕಿಸಿದಾಗ ಆನಂದ್ ಎಂದು ತನ್ನನ್ನು ಗುರುತಿಸಿಕೊಂಡ ವ್ಯಕ್ತಿ ಮಾತನಾಡಿದ್ದಾನೆ. ಬಹುಮಾನದ ಹಣ ಪಡೆಯಬೇಕಿದ್ದರೆ, ಕೆಲವೊಂದು ಸರ್ವಿಸ್ ಚಾರ್ಜ್ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಅದರಂತೆ, ಸರ್ವಿಸ್ ಚಾರ್ಜ್ ಹೆಸರಲ್ಲಿ ಪೂರ್ಣಿಮಾ ಅವರು ಹಣವನ್ನು ಕೊಡುತ್ತಾ ಹೋಗಿದ್ದು, ಮೇ 20ರಿಂದ ಆಗಸ್ಟ್ 12ರ ವರೆಗೆ ಬರೋಬ್ಬರಿ 15.33 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಸರ್ವಿಸ್ ಚಾರ್ಜ್, ಎನ್ಓಸಿ, ಎಲ್ ಓಸಿ, ಸರ್ಚಾರ್ಜ್, ಸೆಕ್ಯುರಿಟಿ ಡಿಪಾಸಿಟ್, ಜಿಎಸ್ಟಿ, ಸೆಂಟ್ರಲ್ ಟ್ಯಾಕ್ಸ್ ಎಂದು ಬೇರೆ ಬೇರೆ ರೀತಿಯಲ್ಲಿ ಚಾರ್ಜ್ ಅನ್ನುವ ಹೆಸರಲ್ಲಿ ಹಣವನ್ನು ಪಡೆದಿದ್ದು, ಇಷ್ಟು ಕಟ್ಟಿದ ಬಳಿಕ ಮುಂದಿನದನ್ನು ಕಟ್ಟದೇ ಹೋದರೆ ಕೊಟ್ಟಿದ್ದೂ ಹೋಗುತ್ತದೆ ಎಂಬ ಭಯದಲ್ಲಿ ಹಣ ನೀಡುತ್ತಾ ಹೋಗಿದ್ದಾರೆ.
ಮೂರು ತಿಂಗಳಲ್ಲಿ ಹಣ ಕೊಟ್ಟು ಮೋಸ ಹೋದ ಮಹಿಳೆಗೆ ಕೊನೆಗೂ ಜ್ಞಾನೋದಯವಾಗಿದ್ದು, ಆನ್ಲೈನ್ ಮೋಸಕ್ಕೆ ಬಿದ್ದು ಹಣ ಕಳಕೊಂಡ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
.
A woman was conned of lacs of rupees in a case of online fraud. Poornima received a scratch and win coupon reportedly from Naptol company through post. It was mentioned in the coupon that she has won Rs 14.8 lac. When Poornima contacted the mobile number on the coupon, a person who introduced himself as Anand made her believe in the deal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm