ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm