ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm