ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am