ಬ್ರೇಕಿಂಗ್ ನ್ಯೂಸ್
21-08-22 10:23 pm HK Desk News ಕ್ರೈಂ
ಕೊಚ್ಚಿ, ಆಗಸ್ಟ್ 21: ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯೊಬ್ಬನ ಬಳಿ ಬರೋಬ್ಬರಿ 60 ಕೋಟಿ ಮೌಲ್ಯದ 30 ಕೆಜಿ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೂಲತಃ ಪಾಲಕ್ಕಾಡ್ ನಿವಾಸಿಯಾಗಿರುವ ಮುರಲೀಧರನ್ ನಾಯರ್ ಎಂಬಾತ ಜಿಂಬಾಬ್ವೆಯಿಂದ ದೋಹಾ ಮೂಲಕ ಕೊಚ್ಚಿಗೆ ಬಂದಿಳಿದಿದ್ದ. ಬ್ಯಾಗ್ ತಪಾಸಣೆ ನಡೆಸಿದಾಗ 60 ಕೋಟಿ ಮೌಲ್ಯದ ಮೆಥಾಕ್ವಿನಾಲ್ ಡ್ರಗ್ಸ್ ಪತ್ತೆಯಾಗಿದೆ.
ಬ್ಯಾಗ್ ಒಳಗೆ ಹಿಡನ್ ಆಗಿರುವಂತೆ ಡ್ರಗ್ಸ್ ಇಡಲಾಗಿತ್ತು. ತ್ರೀ ಡಿ ಎಂಆರ್ ಐ ಸ್ಕ್ಯಾನ್ ಸಂದರ್ಭದಲ್ಲಿ ಸಂಶಯ ಬಂದು ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 60 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರಲೀಧರನ್ ನಾಯರ್ ಕೆಲಸದ ನಿಮಿತ್ತ ದೆಹಲಿಯಲ್ಲಿ ವಾಸವಿದ್ದ ವ್ಯಕ್ತಿಯಾಗಿದ್ದು ಜಿಂಬಾಬ್ವೆಗೆ ಹೋಗಿ ಅಲ್ಲಿಂದ ದೋಹಾ ಮೂಲಕ ಕೊಚ್ಚಿಗೆ ಆಗಮಿಸಿದ್ದ. ನಾರ್ಕೋಟಿಕ್ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Narcotic drugs worth ₹60 crore in the international market was seized from a passenger who arrived on Sunday at the Cochin international airport.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am