ಬ್ರೇಕಿಂಗ್ ನ್ಯೂಸ್
22-08-22 12:17 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22 : ವಿಜಯನಗರದಲ್ಲಿಯೂ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ವಿಜಯನಗರದ ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆಯ ಕುಬೇರಪ್ಪ(58), ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39), ಮಂಡ್ಯ ಜಿಲ್ಲೆಯ ಎಸ್. ರಾಜೇಶ್(28), ಮೈಸೂರು ಜಿಲ್ಲೆಯ ಪ್ರಶಾಂತ್(30), ಮಂಡ್ಯ ಜಿಲ್ಲೆಯ ರವಿ(30) ಬಂಧಿತ ಆರೋಪಿಗಳು.


ಆರೋಪಿಗಳು ಹೊಸಪೇಟೆ ನಗರದ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ನಲ್ಲಿ ಬಂದು ತಂಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಜಯಪ್ರಕಾಶ್ ದಾಳಿ ನಡೆಸಿದ್ದು ಖೋಟಾ ನೋಟು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five arrested over fake note printing racket in Vijayanagara.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am