ಬ್ರೇಕಿಂಗ್ ನ್ಯೂಸ್
24-08-22 04:11 pm HK News Desk ಕ್ರೈಂ
ಮಲಪ್ಪುರಂ, ಆ 24: ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಮೇಲೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಎನ್. ಶೈಲೇಶ್ ಅಮಾನತಗೊಂಡು ಅಧಿಕಾರಿ. ಕೊಂಡಟ್ಟಿಯ ಮೊರಾಯುರ್ ಮೂಲದ ಶೈಲೇಶ್, ಮಲಪ್ಪುರಂನ ತಿರೂರ್ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
ಶೈಲೇಶ್ ಮಾರಕವಾಗಿ ದಾಳಿ ಮಾಡಿದ ಪರಿಣಾಮ ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಪ್ರಜ್ಞೆಯಿಲ್ಲದೆ ಬಿದ್ದಿದ್ದರು. ಇದನ್ನು ನೋಡಿದ ಮಗ ತಾಯಿಯ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾನೆ. ತಾಯಿಯನ್ನು ಎಷ್ಟೇ ಏಳಿಸಲು ಪ್ರಯತ್ನಿಸಿದರು ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ತಕ್ಷಣ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆರೋಪಿ ಶೈಲೇಶ್ ತನ್ನ ಪತ್ನಿಯ ತಲೆಯನ್ನು ಗೋಡೆಗೆ ಬಡಿದಿದ್ದಾನೆ. ಅಲ್ಲದೆ, ಆಕೆಯನ್ನು ಮೃಗದಂತೆ ಕಚ್ಚಿದ್ದಾನೆ. ಪರಿಣಾಮ ಆಕೆಯ ದೇಹದಾದ್ಯಂತ ಗಾಯಗಳಿದ್ದವು. ಆಕೆಯ ಬೆರಳುಗಳೂ ಸಹ ಮುರಿದಿವೆ.
ಸದ್ಯ ಆಕೆಯನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ದಂಪತಿ 2014 ರಲ್ಲಿ ವಿವಾಹವಾದರು.
A cop who brutally thrashed his wife has been suspended. N Shailesh, a native of Morayur in Kondotty and civil police officer of Tirur Station in Malappuram, was suspended as part of the investigation. The woman who lost consciousness in the attack was seriously injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am